Sign in
Sign in
Sign in
Select Language
007

Al-A'raf 7:130 ولقد اخذنا ال فرعون بالسنين ونقص من الثمرات لعلهم يذكرون ١٣٠

7:130
وَلَقَدۡ
أَخَذۡنَآ
ءَالَ
فِرۡعَوۡنَ
بِٱلسِّنِينَ
وَنَقۡصٖ
مِّنَ
ٱلثَّمَرَٰتِ
لَعَلَّهُمۡ
يَذَّكَّرُونَ
١٣٠
ಫರೋಹನ ಜನರನ್ನು ನಾವು ಬರಗಾಲ ಮತ್ತು ಬೆಳೆಗಳ ಅಭಾವದಿಂದ ಹಿಡಿದೆವು. ಅವರು ಜಾಗೃತರಾಗುವುದಕ್ಕಾಗಿ.
Continue Reading

Read Tafsir

Ibn Kathir (Abridged)

Fir`awn and His People suffer Years of Drought

Allah said,

وَلَقَدْ أَخَذْنَآ ءالَ فِرْعَوْنَ

(And indeed We punished the people of Fir`awn) We tested and tried them,

بِالسِّنِينَ

(with years of drought) of famine due to little produce,

وَنَقْصٍ مِّن الثَّمَرَاتِ

(and lack of fruits), which is less seve

…

Fir`awn and His People suffer Years of Drought

Allah said,

وَلَقَدْ أَخَذْنَآ ءالَ فِرْعَوْنَ

(And indeed We punished the people of Fir`awn) We tested a

…
More Tafsirs

Read in Context

Chapter 7, Page 165, Juz 9

130. ಫರೋಹನ ಜನರನ್ನು ನಾವು ಬರಗಾಲ ಮತ್ತು ಬೆಳೆಗಳ ಅಭಾವದಿಂದ ಹಿಡಿದೆವು. ಅವರು ಜಾಗೃತರಾಗುವುದಕ್ಕಾಗಿ. 131. ಅವರಿಗೆ ಒಳಿತುಂಟಾದರೆ, “ಇದು ನಮ್ಮ ಸಿಗಬೇಕಾದ ಹಕ್ಕು” ಎಂದು ಅವರು ಹೇಳುತ್ತಾರೆ. ಅವರಿಗೆ ಕೆಡುಕು ಬಾಧಿಸಿದರೆ ಮೂಸಾ ಮತ್ತು ಅವರ ಅನುಯಾಯಿಗಳನ್ನು ಅಪಶಕುನವಾಗಿ ಕಾಣುತ್ತಾರೆ. ತಿಳಿಯಿರಿ! ಅವರ ಶಕುನವು ಅಲ್ಲಾಹನ ಬಳಿಯಲ್ಲಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. 132. ಅವರು ಹೇಳಿದರು: “ನೀನು ನಮ್ಮನ್ನು ಮೋಡಿ ಮಾಡಲು ಯಾವುದೇ ದೃಷ್ಟಾಂತವನ್ನು ತಂದರೂ ನಾವು ನಿನ್ನಲ್ಲಿ ವಿಶ್ವಾಸವಿಡುವುದಿಲ್ಲ.” 133. ಆಗ ನಾವು ಅವರ ವಿರುದ್ಧ ಪ್ರವಾಹ, ಮಿಡತೆ, ಹೇನು, ಕಪ್ಪೆಗಳು ಮತ್ತು ರಕ್ತವನ್ನು ಸ್ಪಷ್ಟ ದೃಷ್ಟಾಂತಗಳಾಗಿ ಕಳುಹಿಸಿದೆವು. ಆದರೆ ಅವರು ಅಹಂಕಾರದಿಂದ ವರ್ತಿಸಿದರು. ಅವರು ಅಪರಾಧವೆಸಗಿದ ಜನರಾಗಿದ್ದರು. 134. ಶಿಕ್ಷೆಯು ಅವರ ಮೇಲೆರಗಿದಾಗ ಅವರು ಹೇಳಿದರು: “ಓ ಮೂಸಾ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ನೀಡಿದ ಭರವಸೆಯಂತೆ ನೀವು ಅವನನ್ನು ಕರೆದು ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ನಿವಾರಿಸಿದರೆ ನಾವು ಖಂಡಿತ ವಿಶ್ವಾಸವಿಡುವೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಖಂಡಿತ ನಿಮ್ಮ ಜೊತೆಗೆ ಕಳುಹಿಸಿಕೊಡುವೆವು.” 135. ಆದರೆ ಅವರು ತಲುಪಬೇಕಾದ ಒಂದು ಅವಧಿಯ ತನಕ ನಾವು ಅವರಿಂದ ಶಿಕ್ಷೆಯನ್ನು ನಿವಾರಿಸಿದಾಗ, ಅಗೋ ಅವರು ಮಾತು ತಪ್ಪುತ್ತಿದ್ದಾರೆ. 136. ಆದ್ದರಿಂದ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟೆವು. ಏಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು. 137. ದಬ್ಬಾಳಿಕೆಗೆ ಗುರಿಯಾದ ಜನರನ್ನು (ಇಸ್ರಾಯೇಲ್ ಮಕ್ಕಳನ್ನು) ನಾವು ಸಮೃದ್ಧಗೊಳಿಸಿದ ಭೂಮಿಯ ಪೂರ್ವ ಮತ್ತು ಪಶ್ಚಿಮ ಭಾಗಗಳ ಉತ್ತರಾಧಿಕಾರಿಗಳಾಗಿ ಮಾಡಿದೆವು. ಇಸ್ರಾಯೇಲ್ ಮಕ್ಕಳು ತಾಳ್ಮೆ ತೋರಿದ ಕಾರಣ ಅವರಿಗೆ ಸಂಬಂಧಿಸಿದ ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತಮ ವಚನವು ನೆರವೇರಿತು. ಫರೋಹ ಮತ್ತು ಅವನ ಜನರು ನಿರ್ಮಿಸಿದ್ದನ್ನು ಮತ್ತು ಅವರು ಎತ್ತರಿಸಿ ಕಟ್ಟಿದ್ದನ್ನು ನಾವು ನಾಶ ಮಾಡಿದೆವು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute