Sign in
Sign in
Sign in
Select Language
002

Al-Baqarah 2:12 الا انهم هم المفسدون ولاكن لا يشعرون ١٢

2:12
أَلَآ
إِنَّهُمۡ
هُمُ
ٱلۡمُفۡسِدُونَ
وَلَٰكِن
لَّا
يَشۡعُرُونَ
١٢
ತಿಳಿಯಿರಿ! ಸತ್ಯವಾಗಿಯೂ ಅವರೇ ಕಿಡಿಗೇಡಿತನ ಮಾಡುವವರು. ಆದರೆ ಅವರು ಅರ್ಥಮಾಡಿಕೊಳ್ಳುವುದಿಲ್ಲ.
Continue Reading

Read Tafsir

Ibn Kathir (Abridged)

Meaning of Mischief

In his Tafsir, As-Suddi said that Ibn `Abbas and Ibn Mas`ud commented,

وَإِذَا قِيلَ لَهُمْ لاَ تُفْسِدُواْ فِى الأَرْضِ قَالُواْ إِنَّمَا نَحْنُ مُصْلِحُونَ

(And when it is said to them: "Do not make mischief on the earth," they say: "We are only peacemakers.") "They are the hypo

…

Meaning of Mischief

In his Tafsir, As-Suddi said that Ibn `Abbas and Ibn Mas`ud commented,

وَإِذَا قِيلَ لَهُمْ لاَ تُفْسِدُواْ فِى الأَرْضِ قَالُواْ إ
…
More Tafsirs

Read in Context

Chapter 2, Page 3, Juz 1

8. “ನಾವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟಿದ್ದೇವೆ” ಎಂದು ಹೇಳುವ ಕೆಲವು ಜನರಿದ್ದಾರೆ. ಆದರೆ ವಾಸ್ತವವಾಗಿ ಅವರು ಸತ್ಯವಿಶ್ವಾಸಿಗಳಲ್ಲ. 9. ಅವರು (ತಮ್ಮ ಡಾಂಭಿಕತೆಯ ಮೂಲಕ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ಮೋಸಗೊಳಿಸಬಹುದೆಂದು (ಭಾವಿಸುತ್ತಾರೆ). ಆದರೆ, ವಾಸ್ತವವಾಗಿ ಅವರು ಅವರನ್ನೇ ಮೋಸಗೊಳಿಸುತ್ತಿದ್ದಾರೆ. ಆದರೆ, ಅವರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ. 10. ಅವರ ಹೃದಯಗಳಲ್ಲಿ ರೋಗವಿದೆ. ಅಲ್ಲಾಹು ಅವರಿಗೆ ಆ ರೋಗವನ್ನು ಇನ್ನಷ್ಟು ಉಲ್ಬಣಗೊಳಿಸಿದ್ದಾನೆ. ಅವರು (ನಿರಂತರ) ಸುಳ್ಳು ಹೇಳುವ ಕಾರಣ ಅವರಿಗೆ ಯಾತನಾಮಯ ಶಿಕ್ಷೆಯೂ ಇದೆ. 11. ನೀವು ಭೂಮಿಯಲ್ಲಿ ಕಿಡಿಗೇಡಿತನ ಮಾಡಬೇಡಿ ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಾವು ಕೇವಲ ಸುಧಾರಣೆ ಮಾಡುವವರು.” 12. ತಿಳಿಯಿರಿ! ಸತ್ಯವಾಗಿಯೂ ಅವರೇ ಕಿಡಿಗೇಡಿತನ ಮಾಡುವವರು. ಆದರೆ ಅವರು ಅರ್ಥಮಾಡಿಕೊಳ್ಳುವುದಿಲ್ಲ. 13. “ಸಹಾಬಿಗಳು (ಪ್ರವಾದಿಯ ಸಂಗಡಿಗರು) ವಿಶ್ವಾಸವಿಟ್ಟಂತೆ ನೀವೂ ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಕೇಳುತ್ತಾರೆ: “ಆ ಅವಿವೇಕಿಗಳು ವಿಶ್ವಾಸವಿಟ್ಟಂತೆ ನಾವು ವಿಶ್ವಾಸವಿಡಬೇಕೇ?” ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಅವಿವೇಕಿಗಳು. ಆದರೆ ಅವರು ಅದನ್ನು ತಿಳಿಯುವುದಿಲ್ಲ. 14. ಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ಆದರೆ, ಅವರು ತಮ್ಮ ಶೈತಾನರ (ಮುಖಂಡರ) ಬಳಿ ಒಂಟಿಯಾಗಿರುವಾಗ ಹೇಳುತ್ತಾರೆ: “ನಿಜವಾಗಿಯೂ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ. ನಾವು ಕೇವಲ ತಮಾಷೆ ಮಾಡುತ್ತಿದ್ದೆವು.” 15. ಅಲ್ಲಾಹು ಕೂಡ ಅವರನ್ನು ತಮಾಷೆ ಮಾಡುತ್ತಾನೆ ಮತ್ತು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ಅವರನ್ನು ಬಿಟ್ಟುಬಿಡುತ್ತಾನೆ. 16. ಅವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರು. ಆದ್ದರಿಂದ, ಅವರ ವ್ಯಾಪಾರವು ಲಾಭಕರವಾಗಲಿಲ್ಲ; ಅವರು ಸನ್ಮಾರ್ಗಿಗಳಾಗಲೂ ಇಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute