Sign in
Sign in
Sign in
Select Language
009

At-Tawbah 9:121 ولا ينفقون نفقة صغيرة ولا كبيرة ولا يقطعون واديا الا كتب لهم ليجزيهم الله احسن ما كانوا يعملون ١٢١

9:121
وَلَا
يُنفِقُونَ
نَفَقَةٗ
صَغِيرَةٗ
وَلَا
كَبِيرَةٗ
وَلَا
يَقۡطَعُونَ
وَادِيًا
إِلَّا
كُتِبَ
لَهُمۡ
لِيَجۡزِيَهُمُ
ٱللَّهُ
أَحۡسَنَ
مَا
كَانُواْ
يَعۡمَلُونَ
١٢١
ಅವರು ಸಣ್ಣ ಮೊತ್ತದಲ್ಲಿ ಅಥವಾ ದೊಡ್ಡ ಮೊತ್ತದಲ್ಲಿ ಖರ್ಚು ಮಾಡಿದರೂ, ಅಥವಾ ಯಾವುದೇ ಕಣಿವೆಯನ್ನು ದಾಟಿದರೂ—ಅವರು ಮಾಡಿದ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲ ನೀಡುವುದಕ್ಕಾಗಿ ಇವೆಲ್ಲವನ್ನೂ ದಾಖಲಿಸಿಡಲಾಗುವುದು.
Continue Reading

Read Tafsir

Ibn Kathir (Abridged)

وَلاَ يُنفِقُونَ

(Neithr do they spend), in reference to the fighters in Allah's cause,

نَفَقَةً صَغِيرَةً وَلاَ كَبِيرَةً

(any contribution -- small or great --), with regards to its amount,

وَلاَ يَقْطَعُونَ وَادِيًا

(nor cross a valley), while marching towards the enemy,

إِلاَّ كُتِبَ لَهُمْ

(but is wri

…

وَلاَ يُنفِقُونَ

(Neithr do they spend), in reference to the fighters in Allah's cause,

نَفَقَةً صَغِيرَةً وَلاَ كَبِيرَةً

(any contribution -- small or

…
More Tafsirs

Read in Context

Chapter 9, Page 206, Juz 11

119. ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಸತ್ಯವಂತರಲ್ಲಿ ಸೇರಿಕೊಳ್ಳಿ. 120. ಪ್ರವಾದಿಯವರನ್ನು ಬಿಟ್ಟು ಹಿಂದೆ ಉಳಿಯುವುದು (ಯುದ್ಧಕ್ಕೆ ಹೋಗದೆ ಮನೆಯಲ್ಲೇ ಕುಳಿತುಕೊಳ್ಳುವುದು) ಮತ್ತು ಅವರಿಗಿಂತಲೂ ಹೆಚ್ಚು ತಮ್ಮ ಕೆಲಸ-ಕಾರ್ಯಗಳಿಗೆ ಪ್ರಾಶಸ್ತ್ಯ ನೀಡುವುದು ಮದೀನಾ ನಿವಾಸಿಗಳಿಗೆ ಮತ್ತು ಅದರ ಸುತ್ತಲಿರುವ ಮರುಭೂಮಿ ನಿವಾಸಿಗಳಾದ ಅರಬ್ಬಿಗಳಿಗೆ ಭೂಷಣವಲ್ಲ. ಅದೇಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರಿಗೆ ಯಾವುದೇ ದಾಹ, ಆಯಾಸ ಅಥವಾ ಹಸಿವು ಸಂಭವಿಸಿದರೂ, ಸತ್ಯನಿಷೇಧಿಗಳನ್ನು ಕೆರಳಿಸುವ ಯಾವುದೇ ಪ್ರದೇಶದಲ್ಲಿ ಅವರು ಕಾಲೂರಿದರೂ, ಅಥವಾ ವೈರಿಗಳಿಗೆ ಅವರು ಯಾವುದೇ ನಾಶ-ನಷ್ಟ ತಂದಿಟ್ಟರೂ, ಅವುಗಳಿಗೆ ಬದಲಿಯಾಗಿ ಅವರಿಗೆ ಒಂದು ಸತ್ಕರ್ಮವನ್ನು ದಾಖಲಿಸಲಾಗುವುದು. ಒಳಿತು ಮಾಡುವವರ ಕರ್ಮಗಳನ್ನು ಅಲ್ಲಾಹು ವ್ಯರ್ಥಗೊಳಿಸುವುದಿಲ್ಲ. 121. ಅವರು ಸಣ್ಣ ಮೊತ್ತದಲ್ಲಿ ಅಥವಾ ದೊಡ್ಡ ಮೊತ್ತದಲ್ಲಿ ಖರ್ಚು ಮಾಡಿದರೂ, ಅಥವಾ ಯಾವುದೇ ಕಣಿವೆಯನ್ನು ದಾಟಿದರೂ—ಅವರು ಮಾಡಿದ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲ ನೀಡುವುದಕ್ಕಾಗಿ ಇವೆಲ್ಲವನ್ನೂ ದಾಖಲಿಸಿಡಲಾಗುವುದು. 122. ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಿಗೆ ಯುದ್ಧಕ್ಕೆ ಹೊರಡುವುದು ಸರಿಯಲ್ಲ. ಬದಲಿಗೆ, ಅವರಲ್ಲಿರುವ ಒಂದೊಂದು ವಿಭಾಗದಿಂದ ಒಂದೊಂದು ಗುಂಪು ಜನರು ಯುದ್ಧಕ್ಕೆ ಹೊರಟು, ಉಳಿದವರು ಧರ್ಮದ ಬಗ್ಗೆ ತಿಳುವಳಿಕೆಯನ್ನು ಪಡೆದು, ನಂತರ ಆ ಜನರು ತಮ್ಮ ಬಳಿಗೆ ಮರಳಿ ಬಂದಾಗ, ಅವರು (ಅಲ್ಲಾಹನನ್ನು) ಭಯಪಟ್ಟು ಜೀವಿಸುವುದಕ್ಕಾಗಿ ಅವರಿಗೆ (ಧಾರ್ಮಿಕ ನಿಯಮಗಳ ಬಗ್ಗೆ) ತಿಳುವಳಿಕೆ ನೀಡಬಾರದೇಕೆ?

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute