Sign in
Sign in
Sign in
Select Language
034

Saba 34:21 وما كان له عليهم من سلطان الا لنعلم من يومن بالاخرة ممن هو منها في شك وربك على كل شيء حفيظ ٢١

34:21
وَمَا
كَانَ
لَهُۥ
عَلَيۡهِم
مِّن
سُلۡطَٰنٍ
إِلَّا
لِنَعۡلَمَ
مَن
يُؤۡمِنُ
بِٱلۡأٓخِرَةِ
مِمَّنۡ
هُوَ
مِنۡهَا
فِي
شَكّٖۗ
وَرَبُّكَ
عَلَىٰ
كُلِّ
شَيۡءٍ
حَفِيظٞ
٢١
ಅವನಿಗೆ ಅವರ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ಇದು ನಾವು ಪರಲೋಕದಲ್ಲಿ ವಿಶ್ವಾಸವಿಡುವವರನ್ನು ಮತ್ತು ಅದರ ಬಗ್ಗೆ ಸಂಶಯವಿರುವವರನ್ನು ಬೇರ್ಪಡಿಸಿ ತಿಳಿಯುವುದಕ್ಕಾಗಿತ್ತು. ನಿಮ್ಮ ಪರಿಪಾಲಕನು (ಅಲ್ಲಾಹು) ಎಲ್ಲಾ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ.
Continue Reading

Read Tafsir

Ibn Kathir (Abridged)

How Iblis' thought about the Disbeliever proved True

Having mentioned Saba' and how they followed their desires, and the Shaytan, Allah tells us about their counterparts among those who follow Iblis and their own desires, and who go against wisdom and true guidance. Allah says:

وَلَقَدْ صَدَّقَ عَلَيْ
…

How Iblis' thought about the Disbeliever proved True

Having mentioned Saba' and how they followed their desires, and the Shaytan, Allah tells us about

…
More Tafsirs

Read in Context

Chapter 34, Page 430, Juz 22

15. ನಿಶ್ಚಯವಾಗಿಯೂ ಸಬಾ ದೇಶದವರಿಗೆ ಅವರ ವಾಸ್ತವ್ಯದಲ್ಲೇ ಒಂದು ದೃಷ್ಟಾಂತವಿತ್ತು. ಬಲಭಾಗದಲ್ಲಿ ಮತ್ತು ಎಡಭಾಗದಲ್ಲಿರುವ ಎರಡು ತೋಟಗಳು. “ನಿಮ್ಮ ಪರಿಪಾಲಕನು (ಅಲ್ಲಾಹು) ದಯಪಾಲಿಸಿದ ಆಹಾರವನ್ನು ತಿನ್ನಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ಉತ್ತಮ ದೇಶ ಮತ್ತು ಕ್ಷಮಿಸುವ ಪರಿಪಾಲಕ!” 16. ಆದರೆ ಅವರು ನಿರ್ಲಕ್ಷಿಸಿದರು. ಆಗ ನಾವು ಅವರ ಕಡೆಗೆ ಪ್ರಬಲ ಪ್ರವಾಹವನ್ನು ಕಳುಹಿಸಿದೆವು. (ಆ ಪ್ರವಾಹದ ಮೂಲಕ) ಅವರ ಆ ಎರಡು (ಹಸಿರು) ತೋಟಗಳಿಗೆ ಬದಲಿಯಾಗಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಕೆಲವು ಬೋರೆ ಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು. 17. ಇದು ಅವರ ಕೃತಘ್ನತೆಗೆ ನಾವು ನೀಡಿದ ಪ್ರತಿಫಲವಾಗಿದೆ. ಮಹಾ ಕೃತಘ್ನರಿಗೆ ಮಾತ್ರ ನಾವು ಇಂತಹ ಶಿಕ್ಷೆಗಳನ್ನು ನೀಡುತ್ತೇವೆ. 18. ನಾವು ಅವರ ಮತ್ತು ನಾವು ಸಮೃದ್ದಿ ನೀಡಿದ ಊರುಗಳ (ಪ್ಯಾಲಸ್ತೀನ್-ಸಿರಿಯಾ) ನಡುವೆ ಅನೇಕ ಊರುಗಳನ್ನು ಸ್ಥಾಪಿಸಿದೆವು. ಅಲ್ಲಿ ನಾವು (ನಿಶ್ಚಿತ ಅಂತರದಲ್ಲಿ) ಕೆಲವು ತಂಗುದಾಣಗಳನ್ನು ನಿರ್ಣಯಿಸಿದೆವು. (ನಾವು ಹೇಳಿದೆವು): “ಹಗಲು-ರಾತ್ರಿ ಅವುಗಳ ಮೂಲಕ ನಿರ್ಭಯವಾಗಿ ಪ್ರಯಾಣ ಮಾಡಿರಿ.” 19. ಆದರೆ ಅವರು ಹೇಳಿದರು: “ಓ ನಮ್ಮ ಪರಿಪಾಲಕನೇ! ನಮ್ಮ ಪ್ರಯಾಣದ ದೂರವನ್ನು ಹೆಚ್ಚಿಸು.” ಅವರು ಸ್ವತಃ ಅವರೊಂದಿಗೇ ಅಕ್ರಮವೆಸಗಿದರು. ನಂತರ ನಾವು ಅವರನ್ನು ದಂತಕಥೆಗಳನ್ನಾಗಿ ಮಾಡಿದೆವು ಮತ್ತು ಅವರನ್ನು ಸಂಪೂರ್ಣವಾಗಿ ಚಿಂದಿ ಮಾಡಿದೆವು. ತಾಳ್ಮೆ ಮತ್ತು ಕೃತಜ್ಞತಾಭಾವವುಳ್ಳ ಪ್ರತಿಯೊಬ್ಬರಿಗೂ ಅದರಲ್ಲಿ ದೃಷ್ಟಾಂತಗಳಿವೆ. 20. ಇಬ್ಲೀಸನು ಅವರ ಮೇಲಿದ್ದ ತನ್ನ ಗುಮಾನಿಯನ್ನು ನಿಜಗೊಳಿಸಿದನು. ಸತ್ಯವಿಶ್ವಾಸಿಗಳ ಒಂದು ಗುಂಪನ್ನು ಹೊರತುಪಡಿಸಿ ಎಲ್ಲರೂ ಅವನನ್ನು ಹಿಂಬಾಲಿಸಿದರು. 21. ಅವನಿಗೆ ಅವರ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ಇದು ನಾವು ಪರಲೋಕದಲ್ಲಿ ವಿಶ್ವಾಸವಿಡುವವರನ್ನು ಮತ್ತು ಅದರ ಬಗ್ಗೆ ಸಂಶಯವಿರುವವರನ್ನು ಬೇರ್ಪಡಿಸಿ ತಿಳಿಯುವುದಕ್ಕಾಗಿತ್ತು. ನಿಮ್ಮ ಪರಿಪಾಲಕನು (ಅಲ್ಲಾಹು) ಎಲ್ಲಾ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute